Download Now Banner

This browser does not support the video element.

ಚಿಂತಾಮಣಿ: ಕೊಂಗನಹಳ್ಳಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

Chintamani, Chikkaballapur | Aug 21, 2025
ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ಕೊಂಗನಹಳ್ಳಿ ಗ್ರಾಮದಲ್ಲಿ ಇಂದು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನ ಉದ್ಘಾಟನೆ ಮಾಡಲಾಯಿತು. ಕೋಚಿಮುಲ್ ಮಾಜಿ ನಿರ್ದೇಶಕ ಊಳವಾಡಿ ಅಶ್ವಥ್ ನಾರಾಯಣ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
Read More News
T & CPrivacy PolicyContact Us