ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗಳಿಂದ ನಿರಂತರವಾಗಿ ಅಪಘಾತಗಳಾಗುತ್ತಿವೆ. ಇದರಿಂದ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆ ಆರಂಭವಾದ ನಂತರ ಪುರುಷರಿಗೆ ಬಸ್ ಸಾಲುತ್ತಿಲ್ಲ, ಸೀಟ್ ಸಿಗುತ್ತಿಲ್ಲ ಎಂಬ ಆರೋಪಗಳಿವೆ. ಇದರೊಂದಿಗೆ, ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಿಪರೀತ ವಾಯುಮಾಲಿನ್ಯ ಉಂಟಾಗುತ್ತಿದೆ. ಈ ಎಲ್ಲಾ ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಪರಿಹಾರ ನೀಡಲು ಮುಂದಾಗಿದೆ ನೋಡಿ.