Download Now Banner

This browser does not support the video element.

ಸಾಗರ: ಲಿಂಗನಮಕ್ಕಿ ಜಲಾಶಯದಿಂದ ಮತ್ತೊಮ್ಮೆ 3500 ಕ್ಯೂಸೆಕ್ ನೀರು ಬಿಡುಗಡೆ, ಸಚಿವ ಮಧುಬಂಗಾರಪ್ಪ ಭಾಗಿ

Sagar, Shimoga | Aug 24, 2025
ಉಸ್ತುವಾರಿ ಮಧು ಬಂಗಾರಪ್ಪ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಶಾಸಕಿ ಬಲ್ಕೀಶ್ ಬಾನು ಅವರು ಲಿಂಗನಮಕ್ಕಿ ಜಲಾಶಯದ ಗೇಟ್ ಗಳನ್ನು ತೆರೆಯುವ ಕಾರ್ಯಕ್ರಮದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಪಾಲ್ಗೊಂಡರು. ಗೇಟ್ ಗಳನ್ನು ತೆರೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಮಧುಬಂಗಾರಪ್ಪ 5 ಗೇಟ್ ಗಳ‌ ಮೂಲಕ ಸುಮಾರು 3500 ಕ್ಯೂಸೆಕ್ ನೀರನ್ನು ಶರಾವತಿ ನದಿಗೆ ಬಿಡಲಾಗಿದೆ. ಜಲಾಶಯದ ನೀರನ್ನು ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲಾಗುತ್ತದೆ.‌ ಸಾಗರ, ಸೊರಬ ತಾಲ್ಲೂಕುಗಳ ಗ್ರಾಮಗಳು, ಪ್ರದೇಶಗಳಿಗೆ ಕುಡಿಯುವ ನೀರಿಗಾಗಿ ನೀರನ್ನು ಬಳಕೆ ಮಾಡಲಾಗುವುದು ಎಂದರು
Read More News
T & CPrivacy PolicyContact Us