Download Now Banner

This browser does not support the video element.

ಹಿರೇಕೆರೂರು: ಅರಳಿಕಟ್ಟಿ ಗ್ರಾಮದಲ್ಲಿ ತೆಂಗಿನಮರದಿಂದ ಕಾಲು ಜಾರಿ ಬಿದ್ದ ವ್ಯಕ್ತಿ ಸಾವು, ಹಂಸಭಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Hirekerur, Haveri | Aug 27, 2025
ತೆಂಗಿನಮರ ದಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಗಂಬೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲೂಕು ಹಿರೇಬಾಸೂರ ಗ್ರಾಮದ ಜಬಿವುಲ್ಲಾ ರೆಹಮಾನ್ ಸಾಬ್ ತಹಶೀಲ್ದಾರ್ (47) ಮೃತ ದುರ್ದೈವಿ. ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us