Download Now Banner

This browser does not support the video element.

ಮೊಳಕಾಲ್ಮುರು: ಸಮುದಾಯದ ಮುಖಂಡರು ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ವಾಲ್ಮೀಕಿ ಜಯಂತಿ ವಿಜೃಂಭಣೆ ಆಚರಣೆಗೆ ಸಹಕರಿಸಿ: ಪಟ್ಟಣದಲ್ಲಿ ಶಾಸಕ ಎನ್ ವೈ ಗೋಪಾಲಕೃಷ್ಣ

Molakalmuru, Chitradurga | Sep 25, 2025
ಸಮುದಾಯದ ಮುಖಂಡರಲ್ಲಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಅಕ್ಟೋಬರ್ 7 ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹೆಚ್ಚು ವಿಜೃಂಭಣೆಯಿಂದ ಆಚರಿಸಲು ಸಹಕರಿಸಬೇಕು ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ತಿಳಿಸಿದರು. ಪಟ್ಟಣದ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಪ್ರಸ್ತುತವಾಗಿ ನಡೆಯುತ್ತಿರುವ ವಿದ್ಯುಮಾನಗಳನ್ನು ಗಮನಿಸಿದರೆ ವಾಲ್ಮೀಕಿ ಸಮುದಾಯದರು ಒಗ್ಗಟ್ಟು ಪ್ರದರ್ಶಿಸುವುದು ಅನಿವಾರ್ಯವಾಗಿದೆ ಎಂದರು.
Read More News
T & CPrivacy PolicyContact Us