Download Now Banner

This browser does not support the video element.

ಚಿತ್ರದುರ್ಗ: ನಗರದಲ್ಲಿ ಹಿಂದೂ ಮಹಾ ಗಣಪತಿ ಶೋಭಯಾತ್ರೆಗೂ ಮುನ್ನ ಭಗವಾದ್ವಜ, ಹೂವಿನ ಹಾರ ಮತ್ತು ತಿರುಪತಿ ದೇವಸ್ಥಾನ ಮಾದರಿಯ ಪ್ರತಿಕೃತಿ ಹರಾಜು

Chitradurga, Chitradurga | Sep 13, 2025
ಚಿತ್ರದುರ್ಗ ನಗರದಲ್ಲಿ ಹಿಂದೂ ಮಹಾಗಣಪತಿ ಶೋಭಾ ಯಾತ್ರೆ ಕಾರ್ಯಕ್ರಮ ಹಿಂದೂ ಮಹಾಗಣಪತಿ ಉತ್ಸವದ ಶೋಭಾಯಾತ್ರೆಗೂ ಮೊದಲು ಭಗವಾಧ್ವಜ, ಹೂವಿನ ಹಾರ ಹಾಗೂ ತಿರುಪತಿ ದೇವಸ್ಥಾನದ ಮಾದರಿ ಪ್ರತಿಕೃತಿ ಹರಾಜು ಪ್ರಕ್ರಿಯೆ ನಡೆಸಲಾಯಿತು. ಭಗವಾ ಧ್ವಜವನ್ನು ಬಿಜೆಪಿ ಮುಖಂಡ ಹನುಮಂತೇಗೌಡ 6 ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಪಡೆದುಕೊಂಡರು. ತಿರುಪತಿ ತಿಮ್ಮಪ್ಪ ದೇವಸ್ಥಾನದ ಮಾದರಿಯನ್ನು ವಜ್ರ ಮಹೇಶ್ 5.25 ಲಕ್ಷ ರೂ.ಗಳಿಗೆ ಹರಾಜಿನಲ್ಲಿ ಪಡೆದುಕೊಂಡರು.
Read More News
T & CPrivacy PolicyContact Us