Download Now Banner

This browser does not support the video element.

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಸಮಾವೇಶ; ಸರ್ಕಾರದ ವಿರುದ್ಧ ಆಕ್ರೋಶ

Beltangadi, Dakshina Kannada | Sep 1, 2025
ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಮತ್ತು ಷಡ್ಯಂತ್ರದ ಕುರಿತು ಎಸ್ಐಟಿ ತನಿಖೆಯು ದಾರಿ ತಪ್ಪಿದ್ದು, ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಒತ್ತಾಯಿಸಿ ಸೆಪ್ಟೆಂಬರ್ 1 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಕಾರ್ಯಕ್ರಮ ನಡೀತು. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಪ್ರಮುಖ ನಾಯಕರು, ಸಂಸದರು ಮತ್ತು ಶಾಸಕರು ಭಾಗವಹಿಸಿದ್ದರು.
Read More News
T & CPrivacy PolicyContact Us