Download Now Banner

This browser does not support the video element.

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಉತ್ತಮ ಮಳೆ ಯೂರಿಯಾಗೆ ಹೆಚ್ಚಿದ ಬೇಡಿಕೆ ನಗರದ ಟಿಎಪಿಎಂಸಿಎಸ್ ಮುಂದೆ ಸರದಿ ಸಾಲಿನಲ್ಲಿ ನಿಂತ ರೈತರು

Dodballapura, Bengaluru Rural | Sep 1, 2025
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ರಾಗಿ ಹಾಗೂ ಮುಸುಕಿನಜೋಳದ ಬೆಳೆಗೆ ಈಗ ಯೂರಿಯಾ ರಸಗೊಬ್ಬರ ಹಾಕಲು ಸಕಾಲವಾಗಿದೆ. ಆದರೆ ತಾಲ್ಲೂಕಿನಲ್ಲಿ ಟಿ.ಎ.ಪಿ.ಎಂ.ಸಿ.ಎಸ್ ಹೊರತುಪಡಿಸಿ ಬೇರೆ ಯಾವುದೇ ರಸಗೊಬ್ಬರ ಮಾರಾಟಗಾರರ ಬಳಿಯು ಯೂರಿಯಾ ದಾಸ್ತುನು ಇಲ್ಲ. ಹಾಗಾಗಿ ರೈತರು ಟಿ.ಎ.ಪಿ.ಎಂ.ಸಿ.ಎಸ್ ಬಳಿ ಸಾಲುಗಟ್ಟಿ ನಿಲ್ಲುವಂತಾಗಿದೆ. ಒಬ್ಬ ರೈತರಿಗೆ ಒಂದು ಚೀಲ ಮಾತ್ರ ನೀಡುವಂತೆ ಕೃಷಿ ಇಲಾಖೆ ಸೂಚಿಸಿದೆ.
Read More News
T & CPrivacy PolicyContact Us