Download Now Banner

This browser does not support the video element.

ಬೀದರ್: ಖಾಯಂ ಉಪನ್ಯಾಸಕರ ನೇಮಕಾತಿಗಾಗಿ ಆಗ್ರಹಿಸಿ ನಗರದಲ್ಲಿ ಎಬಿವಿಪಿ ಪ್ರತಿಭಟನೆ

Bidar, Bidar | Aug 22, 2025
ಬೀದರ್ : ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಹಾಗೂ ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬೀದರ್ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಪ್ರತಿಭಟನೆ ನಡೆಯಿತು.
Read More News
T & CPrivacy PolicyContact Us