Download Now Banner

This browser does not support the video element.

ಚಿಕ್ಕಮಗಳೂರು: ಬಸ್ ನಿಲ್ದಾಣದ ಬಳಿ ಬೀದಿ ನಾಯಿ ಕಾಟ..! ಬೆಚ್ಚಿಬಿದ್ದ ಜನ..!

Chikkamagaluru, Chikkamagaluru | Aug 26, 2025
ಚಿಕ್ಕಮಗಳೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ಮಿತಿಮೀರಿದ್ದು, ಕೆ‌ಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸುತ್ತಮುತ್ತ ಇಪ್ಪತ್ತಕ್ಕೂ ಹೆಚ್ಚು ಬೀದಿ ನಾಯಿಗಳಿದ್ದು. ಜನರ ಮೇಲೆ ದಾಳಿ ಮಾಡುವ ಭೀತಿಯಿಂದ ಜನ ಬೆಚ್ಚಿ ಬಿದ್ದಿದ್ದಾರೆ. ನಗರಸಭೆಯವರು ಕೂಡಲೇ ಬೀದಿ ನಾಯಿಗಳನ್ನ ಸ್ಥಳಾಂತರ ಮಾಡಬೇಕೆಂದು ಒತ್ತಾಯಿಸಿದ್ದಾರೆ.
Read More News
T & CPrivacy PolicyContact Us