Download Now Banner

This browser does not support the video element.

ಕೃಷ್ಣರಾಜಪೇಟೆ: ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಬಗ್ಗೆ ಹಾಗೂ ದಲಿತ ಬಗ್ಗೆ ಅವಳೇನಕಾರಿ ಪೋಸ್ಟ್ : ಪಟ್ಟಣದಲ್ಲಿ ದಲಿತ ಪರ ಸಂಘಟನೆಗಳು ಪ್ರತಿಭಟನೆ

Krishnarajpet, Mandya | Aug 22, 2025
ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ ಬಗ್ಗೆ ಹಾಗೂ ದಲಿತ ಬಗ್ಗೆ ಅವಳೇನಕಾರಿಯಾಗಿ ಪೋಸ್ಟ್ ಮಾಡುತ್ತಿರುವ ವ್ಯಕ್ತಿಯನ್ನು ಬಂಧಿಸುವಂತೆ ಕೆ ಆರ್ ಪೇಟೆ ಪೊಲೀಸ್ ಠಾಣೆಯ ಎದುರು ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಹಾಗೂ ದಲಿತರ ಬಗ್ಗೆ ಅವಹೇಳನ ಹೇಳಿಕೆ ನೀಡುತ್ತಿರುವ ದೊಡ್ಡಯಚೇನಹಳ್ಳಿ ಗ್ರಾಮದ ವೇದಮೂತರ್ಿ ಯನ್ನು ಕೂಡಲೇ ಬಂಧಿಸುವಂತೆ ದಲಿತ ಪರ ಸಂಘಟನೆಗಳು ಕೆ ಆರ್ ಪೇಟೆ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣಾ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ದೊಡ್ಡ ಯಾಚೇನಹಳ್ಳಿ ಗ್ರಾಮದ ವೇದಮೂತರ್ಿ ಎಂಬ ವ್ಯಕ್ತಿ ಪದೇ ಪದೇ ಡಾ ಬಿ.ಆರ್. ಅಂಬೇಡ್ಕರ್ ಹಾಗೂ ದಲಿತರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಹೇಳಿಕೆ ನೀಡುತ್ತಿದ್ದೂ ಅದರ ಬಗ್ಗೆ ಪಟ್ಟಣ
Read More News
T & CPrivacy PolicyContact Us