Download Now Banner

This browser does not support the video element.

ತುಮಕೂರು: ಡಿ.ಕೆ.ಶಿವಕುಮಾರ್ ಆರ್ ಎಸ್ ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸುವ ಅವಶ್ಯಕತೆ ಇರಲಿಲ್ಲ :ನಗರದಲ್ಲಿ ಶಾಸಕ ಸುರೇಶ್ ಗೌಡ

Tumakuru, Tumakuru | Aug 28, 2025
ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ಷಮೆಯಾಚಿಸುವ ಅವಶ್ಯಕತೆ ಇರಲಿಲ್ಲ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ತುಮಕೂರಿನಲ್ಲಿ ಹೇಳಿದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದು ಸದಾ ವತ್ಸಲೆ ಅಂತ ಅಂದರೆ ಭಾರತ ಮಾತೆಗೆ ನಮಸ್ಕಾರ ಎಂದು ಅವರೇನೂ ನಮ್ಮ ಆರ್ ಎಸ್ ಎಸ್ ಮುಖ್ಯಸ್ಥರಿಗೆ ನಮಸ್ಕಾರ ಅಂದಿಲ್ಲ ಕಾಂಗ್ರೆಸ್ ನ ಗುಲಾಮರ ಮಾತು ಕೇಳಿ ಕಾಂಗ್ರೆಸ್ ನಾಯಕರ, ಕಾರ್ಯಕರ್ತರ, ಇಂಡಿಯಾ ಒಕ್ಕೂಟದ ನಾಯಕರನ್ನ ಕುರಿತು ಕ್ಷಮೆಯಾಚಿಸುವ ಅವಶ್ಯಕತೆ ಇರಲಿಲ್ಲ ಎಂದು ಶಾಸಕ ಸುರೇಶ್ ಗೌಡ ಕಿಡಿಕಾರಿದರು.
Read More News
T & CPrivacy PolicyContact Us