Download Now Banner

This browser does not support the video element.

ಚಾಮರಾಜನಗರ: ಕ್ರೀಡಾಪಟುಗಳು ಮಾದಕ ವಸ್ತುಗಳಿಂದ ದೂರವಿರಬೇಕು : ನಗರದಲ್ಲಿ ಶಾಸಕ ಪುಟ್ಟರಂಗಶೆಟ್ಟಿ

Chamarajanagar, Chamarajnagar | Sep 10, 2025
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕ ಪುಟ್ಟರಂಗಶೆಟ್ಟಿ ಅವರು ದೀಪ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತಾನಾಡಿ ಅನೇಕ ಹಿರಿಯ ಕ್ರೀಡಾಪಟುಗಳು ಮಾದಕ ವಸ್ತುಗಳ ಗೀಳಿಗೆ ಒಳಗಾಗಿ ತಮ್ಮ ಭವಿಷ್ಯವನ್ನೇ ಹಾಳು ಮಾಡಿಕೊಂಡಿದ್ದಾರೆ. ಆದ್ದರಿಂದ ಯುವ ಕ್ರೀಡಾಪಟುಗಳು ಡ್ರಗ್ಸ್, ಆಫೀಮು ಸೇವನೆಯಿಂದ ದೂರ ಇರಬೇಕೆಂದರು.
Read More News
T & CPrivacy PolicyContact Us