Download Now Banner

This browser does not support the video element.

ವಿಜಯಪುರ: ನಗರದ ಗಜಾನನ ಮಹಾಮಂಡಳಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ರಮೇಶ್ ಜಿಗಜಿಣಗಿ

Vijayapura, Vijayapura | Sep 4, 2025
ವಿಜಯಪುರ ನಗರದ ಶಿವಾಜಿ ವೃತ್ತದ ಶ್ರೀ ಗಜಾನನ ಮಹಾಮಂಡಳಿಯ ಗಣೇಶನಿಗೆ ಗುರುವಾರ ಮಧ್ಯಾಹ್ನ 1ಗಂಟೆ ಸುಮಾರಿಗೆ ಸಂಸದ ರಮೇಶ್ ಜಿಗಿಜಿಣಿಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಜನತೆಗೆ ಒಳ್ಳೇದಾಗಲಿ ರೈತರ ಬದುಕು ಹಸನಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ಪ್ರತಿವರ್ಷ ಗಜಾನನ ಮಹಾಮಂಡಳಿಯ ಗಣೇಶನಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಾ ಬಂದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಗಜಾನನ ಮಹಾಮಂಡಳಿಯ ಪದಾಧಿಕಾರಿಗಳು ವಿಶೇಷ ಪೂಜೆಯಲ್ಲಿ ಉಪಸ್ಥಿತರಿದ್ದರು
Read More News
T & CPrivacy PolicyContact Us