Download Now Banner

This browser does not support the video element.

ಚಿಕ್ಕಮಗಳೂರು: ಈದ್-ಮಿಲಾದ್, ಗೌರಿ ಗಣೇಶ ಹಬ್ಬದ ಹಿನ್ನೆಲೆ ಖಾಕಿ ಹೈ ಅಲರ್ಟ್..! ನಗರದಾದ್ಯಂತ ಎಸ್ಪಿ ನೇತೃತ್ವದಲ್ಲಿ ರೂಟ್ ಮಾರ್ಚ್..!

Chikkamagaluru, Chikkamagaluru | Aug 25, 2025
ಈದ್‌-ಮಿಲಾದ್ ಹಾಗೂ ಗೌರಿ ಗಣೇಶ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು. ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ನೇತೃತ್ವದಲ್ಲಿ ಚಿಕ್ಕಮಗಳೂರು ನಗರದಾದ್ಯಂತ ಎಲ್ಲ ಏರಿಯಾಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಈಗಾಗಲೇ ಕಟ್ಟೆಚ್ಚರ ವಹಿಸಿದೆ.
Read More News
T & CPrivacy PolicyContact Us