Download Now Banner

This browser does not support the video element.

ಕುಕನೂರ: ತಾಲೂಕಿನಲ್ಲಿ ಹೆಸರು ಬೆಳೆಗೆ ಕೀಟ ಭಾದೆ, ಸಂಕಷ್ಟಕ್ಕೆ ಸಿಲುಕಿದ ರೈತರು...!

Kukunoor, Koppal | Aug 31, 2025
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ಹೆಸರು ಬೆಳೆಗೆ ಕೀಟಬಾದೆ ಜೋರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಪರೀತ ಕೀಟಭಾದೆಯಿಂದ ಹೆಸರು ಬೆಳೆ ಸಂಪೂರ್ಣ ನಾಶವಾಗಿದೆ. ಕೀಟ ಬಾದೆ ನಿಯಂತ್ರಣಕ್ಕೆ ಸರ್ಕಾರ ಯಾವುದೆ ಕ್ರಮ ಕೈಗೊಳ್ಳದ ಹಿನ್ನೆಲೆ ರೈತರು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ...
Read More News
T & CPrivacy PolicyContact Us