Download Now Banner

This browser does not support the video element.

ಬೆಳ್ತಂಗಡಿ: ಬುರುಡೆ ಪ್ರಕರಣ ಮತ್ತು ಸುಜಾತ ಭಟ್ ಪ್ರಕರಣ: ಬೆಳ್ತಂಗಡಿಯಲ್ಲಿ ಯೂಟ್ಯೂಬರ್ ಅಭಿಷೇಕ್‌ ವಿಚಾರಣೆ

Beltangadi, Dakshina Kannada | Sep 4, 2025
ಬುರುಡೆ ಪ್ರಕರಣ ಮತ್ತು ಸುಜಾತ ಭಟ್ ಪ್ರಕರಣಗಳ ವಿಡಿಯೋ ಮಾಡಿ ಪ್ರಸಾರ ಮಾಡಿದ್ದ ಯೂಟ್ಯೂಬರ್ ಅಭಿಷೇಕ್ ಎಸ್.ಐ.ಟಿ ಕಚೇರಿಯಲ್ಲಿ ವಿಚಾರಣೆ ಎದುರಿಸಿದ್ದಾನೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.3 ರಂದು ಸಂಜೆ ವಿಚಾರಣೆಗೆ ದಾಖಲೆಗಳ ಜೊತೆ ಹಾಜರಾಗಿದ್ದ ಯೂಟ್ಯೂಬರ್ ಅಭಿಷೇಕ್ ಗೆ ಸೆ.4 ರ ಬೆಳಗ್ಗಿನವರೆಗೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ. ಅಭಿಷೇಕ್ ನ ವಿಚಾರಣೆ ಇಂದೂ ಮುಂದುರಿಯಲಿರುವುದಾಗಿ ತಿಳಿದು ಬಂದಿದೆ.
Read More News
T & CPrivacy PolicyContact Us