Install App
ninganagoudahst
This browser does not support the video element.
ಶಿರಹಟ್ಟಿ: ನಾಗರಮಡುವಿನಲ್ಲಿ ಅಂಗನವಾಡಿ ಮಕ್ಕಳಿಂದ ನೂತನ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ. ಚಂದ್ರು ಲಮಾಣಿ
Shirhatti, Gadag | Sep 23, 2025
ಜಿಲ್ಲೆಯ ಶಿರಹಟ್ಟಿ ತಾಲೂಕಿನ ನಾಗರಮಡುವು ಗ್ರಾಮದಲ್ಲಿ ಪುಟಾಣಿ ಕಂದಮ್ಮಗಳ ಅಮೃತ ಹಸ್ತದಿಂದ ನೂತನ ಅಂಗನವಾಡಿ ಕಟ್ಟಡ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ಡಾ. ಚಂದ್ರು ಲಮಾಣಿ ಮಾಡಿಸಿದ್ದಾರೆ. ಶಾಸಕರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.
Share
Read More News
T & C
Privacy Policy
Contact Us
Your browser does not support JavaScript!