Download Now Banner

This browser does not support the video element.

ಮೊಳಕಾಲ್ಮುರು: ನಾಯಕನಹಟ್ಟಿ ಬೆಸ್ಕಾಂ ಕಚೇರಿಯಲ್ಲಿ ದಸರಾ ಹಬ್ಬದ ಆಯುಧ ಪೂಜೆಯ ಸಡಗರ

Molakalmuru, Chitradurga | Oct 1, 2025
ಚಳ್ಳಕೆರೆ:-ಭಾರತೀಯ ಸಂಸ್ಕೃತಿಯಂತೆ ಪ್ರತಿ ವರ್ಷ ಆಯ್ದ ಪೂಜೆ ಆಚರಣೆ ಮಾಡುವುದು ಸಂಪ್ರದಾಯವಾಗಿದೆ ಎಂದು ನಾಯಕನಹಟ್ಟಿ ಪಟ್ಟಣದ ಬೆಸ್ಕಾಂ ಕಚೇರಿಯ ಶಾಖಾಧಿಕಾರಿ ಎನ್ ಬಿ ಬೋರಣ್ಣ ಹೇಳಿದರು. ಬುಧವಾರ ಬೆಳಿಗ್ಗೆ 11:55ಕ್ಕೆ ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿ ವಿಜಯದಶಮಿ ಆಯುಧ ಪೂಜೆ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು. ನಾಯಕನಹಟ್ಟಿ ಬೆಸ್ಕಾಂ ಕಚೇರಿಯಲ್ಲಿ ಪ್ರತಿವರ್ಷದಂತೆ ವಿಜಯದಶಮಿ ಆಯುಧ ಪೂಜೆಯನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತದೆ ನಾಡಿನ ಸಮಸ್ತ ಜನತೆಗೆ ಉತ್ತಮ ಮಳೆ ಬೆಳೆ ಸಮೃದ್ಧಿಯಾಗಲಿ ಎಂದರು.
Read More News
T & CPrivacy PolicyContact Us