Download Now Banner

This browser does not support the video element.

ಆನೇಕಲ್: ನಟ ದರ್ಶನ್‌ಗೆ 40 ನಿಮಿಷ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾಕಿಂಗ್‌ಗೆ ಅವಕಾಶ ನೀಡಿದ ಪೊಲೀಸ್‌ ಇಲಾಖೆ

Anekal, Bengaluru Urban | Sep 11, 2025
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಅವರಿಗೆ ಬೆಳಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್‌ ಮಾಡಲು ಅವಕಾಶ ನೀಡಲಾಗಿದೆ. ಬ್ಯಾರಕ್‌ನ ಹೊರಭಾಗದ ಕಾರಿಡಾರ್‌ನಲ್ಲಿ ವಾಕ್ ಮಾಡಲು ಅನುಮತಿ ಸಿಕ್ಕಿದೆ. ಈ ಸಮಯದಲ್ಲಿ ಬೇರೆ ವಿಚಾರಣಾಧೀನ ಕೈದಿಗಳು ವಾಕ್ ಮಾಡುವಂತಿಲ್ಲ. ದರ್ಶನ್ ವಾಕ್ ಮುಗಿದ ನಂತರವಷ್ಟೇ ಇತರರು ವಾಕ್ ಮಾಡಬಹುದಾಗಿದೆ. ವಾಕಿಂಗ್ ಸೇರಿದಂತೆ ಸೆಲ್‌ನಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳು ಸಿಸಿಟಿವಿಯಲ್ಲಿ ದಾಖಲಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಅದರ ಜೊತೆಗೆ ದರ್ಶನ್ ಸೆಲ್ ಬಳಿ ಕೆಲಸ ಮಾಡುವ ಎಲ್ಲಾ15 ಸಿಬ್ಬಂದಿ ಕಡ್ಡಾಯವಾಗಿ ಬಾಡಿ ವಾರ್ನ್ ಕ್ಯಾಮರಾ ಹಾಕಿಕೊಂಡು ಕೆಲಸ ಮಾಡಲು ಮೇಲಾಧಿಕಾರಿಗಳು ಸೂಚಿಸಿದ್ದಾರೆ.
Read More News
T & CPrivacy PolicyContact Us