ತಡಸ ಧಡಂಘಟ್ಟ, ವೀರಾಪುರ, ಅರಳಿಹಳ್ಳಿ, ಸಿದ್ದಾಪುರ ಗ್ರಾಮದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಲೋಕಸಭೆ ಚುನಾವಣೆ ಅಂಗವಾಗಿ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಿಪಿಐ ಜಗದೀಶ್ ಹಂಚಿನಾಳ, ಪಿಎಸ್ಐ ದೇವರಾಜ್, ಎಎಸ್ಐ ಮಂಜೇಶ್ ಹಾಗೂ ಪೊಲೀಸ್ ಸಿಬ್ಬಂದಿ, ಮಿಲ್ಟ್ರಿ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.