Download Now Banner

This browser does not support the video element.

ಚಿತ್ರದುರ್ಗ: ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ಹಿನ್ನೆಲೆ,ನಗರದಲ್ಲಿ ಐಜಿಪಿ ಡಾ. ಬಿಆರ್ ರವಿ ಕಾಂತೇಗೌಡ ಅಧ್ಯಕ್ಷತೆಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ

Chitradurga, Chitradurga | Sep 10, 2025
ಚಿತ್ರದುರ್ಗ:-ಪೂರ್ವ ವಲಯ ಐ.ಜಿ.ಪಿ ರವರಾದ ಡಾ.ಬಿ.ಆರ್ ರವಿಕಾಂತೇಗೌಡ ಅವರು ಬುಧವಾರ ಸಂಜೆ 6 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ಕಛೇರಿಗೆ ಆಗಮಿಸಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸೆಪ್ಟೆಂಬರ್ 13ರಂದು ನಡೆಯಲಿರುವ ಶೋಭಾಯಾತ್ರೆ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು ಹಾಗೂ ಶೋಭಾಯಾತ್ರೆಯ ಬಂದೋಬಸ್ತ್ ಸಮಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಪೊಲೀಸ್ ಅಧೀಕ್ಷಕರಾದ ರಂಜಿತ್ ಕುಮಾರ್ ಬಂಡಾರು,ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಇದ್ದರು.
Read More News
T & CPrivacy PolicyContact Us