ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲಮಂಗಿ ಗ್ರಾಮದಲ್ಲಿ ವಿಜ್ಞ ವಿನಾಶಕ ಗಣೇಶನನ್ನು ವಿಸರ್ಜನೆ ಮಾಡಲು ಪ್ರಮುಖ ಬೀದಿಗಳಲ್ಲಿ ಡ್ರಮ್ಸೆಟ್ ಬಾರಿಸುವ ಮೂಲಕ ಅದ್ದೂರಿಯಾಗಿ ಮೆರವಣಿಗೆಯನ್ನು ಮಾಡಲಾಯಿತು ಈ ಮೆರವಣಿಗೆಯಲ್ಲಿ ವಿವಿಧ ವಾದ್ಯಗಳೊಂದಿಗೆ ಸಂಭ್ರಮಿಸಲಾಯಿತು. ಈ ಮೆರವಣಿಗೆಯನ್ನು ನೋಡಲು ಹೊರಗುರು ಜರ ಮೂರ್ತಿಗಳು ಹಾಗೂ ಗ್ರಾಮದ ಮುಖಂಡರು ಯುವಕರು ಮಹಿಳೆಯರು ಭಾಗಿಯಾಗಿ ಮೆರವಣಿಗೆಯನ್ನು ಕಣ್ತುಂಬಿ ಕೊಂಡರು.