Download Now Banner

This browser does not support the video element.

ಬೆಂಗಳೂರು ಉತ್ತರ: ಕಾವೇರಿ ನಿವಾಸದಲ್ಲಿ ವಸತಿ ಇಲಾಖೆ ಜೊತೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

Bengaluru North, Bengaluru Urban | Sep 10, 2025
ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಮಧ್ಯಾಹ್ನ 1 ಗಂಟೆ ಇಂದ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿದ್ದು, ವಸತಿ ಸಚಿವರಾದ ಜಮೀರ್ ಅಹಮದ್ ಖಾನ್ ಸೇರಿದಂತೆ ವಸತಿ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳು ಭಾಗಿಯಾಗಿದ್ದಾರೆ, ಇನ್ನು ಈ ಸಭೆಯಲ್ಲಿ ವಸತಿ ಇಲಾಖೆಗೆ ಸಂಬಂಧಿಸಿ ಸಿಎಂ ಸಭೆ ನಡೆಸುತ್ತಿದ್ದು, ಕಾಮಗಾರಿಗಳ ಅಭಿವೃದ್ದಿ ಕುರಿತಂತೆ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ಮಾಡಲಿದ್ದಾರೆ.
Read More News
T & CPrivacy PolicyContact Us