Download Now Banner

This browser does not support the video element.

ಧಾರವಾಡ: ನೇಹಾ ಹಿರೇಮಠ ಕೊಲೆ ಆರೋಪಿ ಫಯಾಜ್ ಸಲ್ಲಿಸಿದ ಜಾಮೀನು ಅರ್ಜಿ ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ: ನಗರದಲ್ಲಿ ನೇಹಾ ತಂದೆ ನಿರಂಜನಯ್ಯಾ ಹಿರೇಮಠ

Dharwad, Dharwad | Sep 3, 2025
ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ಆರೋಪಿ ಫಯಾಜ್ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ ಎಂದು ನೇಹಾ ಹಿರೇಮಠ ತಂದೆ ನಿರಂಜನಯ್ಯಾ ಹಿರೇಮಠ ಮಾಹಿತಿ ನೀಡಿದರು. ಧಾರವಾಡ ನಗರದಲ್ಲಿ ಬುಧವಾರ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಆರೋಪಿ ಫಯಾಜ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನಮ್ಮ ವಕೀಲರಿಂದಲ್ಲೂ ಅರ್ಜಿ ಸಲ್ಲಿಸಲಾಗಿತ್ತು.
Read More News
T & CPrivacy PolicyContact Us