ಕೇರಳದ ವೈನಾಡಿಗೆ ರಾಜ್ಯ ಸರ್ಕಾರದಿಂದ 10ಕೋಟಿ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಾಡಿ, ಸರ್ಕಾರದ ಹಣವನ್ನು ಕಾಂಗ್ರೆಸ್ ಪಕ್ಷದ ಹಣ ಅನ್ಕೊಂಡಿದ್ದಾರೆ. ತೆರಿಗೆ ಹಣ ದುರುಪಯೋಗ ಆಗಬಾರದು, ಇದನ್ನ ನಾವು ಖಂಡಿಸುತ್ತೇವೆ ಎಂದರು. ಇನ್ನು ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರ ಕಠಿಣ ನಿಬಂಧನೆಗಳ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ, ಸನಾತನ ಧರ್ಮದ ವಿರುದ್ಧ ಮಾತಾಡಿದ್ರು , ರಾಮ ಮಂದಿರ ಉದ್ಘಾಟನೆ ವೇಳೆಯೂ ಇಲ್ಲ ಸಲ್ಲದ ಮಾತಾಡಿದ್ರು. ಕೆಲವು ಜಿಲ್ಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ದೈವದ ಕಾರ್ಯಕ್ರಮಗಳು ರಾತ್ರಿಯ ವೇಳೆ ಆರಂಭವಾಗುತ್ತವೆ. ಸುಪ್ರಿಂ ಕೋರ್ಟ್ ಸೂಚನೆ ಇದ್ರೂ, ಅಜಾನ್ ಗಳಿಗೆ ಯಾವುದೇ ಕಾನೂನು ಪಾಲೋ ಮಾಡೋದಿಲ್ಲ,