Download Now Banner

This browser does not support the video element.

ಕಾರವಾರ: ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆಗೆ ಸಹಕರಿಸಿ: ನಗರದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

Karwar, Uttara Kannada | Sep 1, 2025
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷಾ ಕಾರ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತಿದ್ದು ಜಿಲ್ಲೆಯಲ್ಲಿ ಈ ಸಮೀಕ್ಷೆಗೆ ಸಹಕಾರ ನೀಡುವಂತೆ ನಗರದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಸೋಮವಾರ ಸಂಜೆ 6ಕ್ಕೆ ಪ್ರಕಟಣೆ ಮೂಲಕ ಕೋರಿದ್ದಾರೆ. ಸಮೀಕ್ಷೆಯ ಪೂರ್ವದಲ್ಲಿ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಇಂಧನ ಇಲಾಖೆಯ (ಹೆಸ್ಕಾಂ) ವಿದ್ಯುತಶಕ್ತಿ ಮೀಟರ್ ರೀಡರಗಳಿಂದ ಮನೆಗಳ ಪಟ್ಟಿಯನ್ನು ಸಿದ್ದಪಡಿಸುವ ಕಾರ್ಯವು ಈಗಾಗಲೇ ಪ್ರಾರಂಭವಾಗಿದೆ.
Read More News
T & CPrivacy PolicyContact Us