Download Now Banner

This browser does not support the video element.

ಗುಂಡ್ಲುಪೇಟೆ: ಪಟ್ಟಣದಲ್ಲಿ ನಡೆದಿದ್ದ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಸಾವು

Gundlupet, Chamarajnagar | Sep 1, 2025
ಪಟ್ಟಣದಲ್ಲಿ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಸಾವು ಗುಂಡ್ಲುಪೇಟೆ ಪಟ್ಟಣದ ಡಿ.ದೇವರಾಜ ಅರಸು ಕ್ರೀಡಾಂಗಣ ಸಮೀಪ ನಡೆದ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಮನೋಜ್(23) ಮೃತ ಬೈಕ್ ಸವಾರ. ರಾಘವಾಪುರ ಗ್ರಾಮದ ಅಭಿ, ಹೆಗ್ಗಡಹಳ್ಳಿ ಗ್ರಾಮದ ಮಹೇಶ್ ಎಂಬುವವರಿಗೆ ತೀವ್ರ ಗಾಯಗಳಾಗಿದೆ. ಕೇರಳದಿಂದ ಗುಂಡ್ಲುಪೇಟೆ ಮಾರ್ಗವಾಗಿ ಮೈಸೂರು ಕಡೆಗೆ ತೆರಳುತ್ತಿದ್ದ ಕೇರಳ ನೋಂಣಿಯ ಲಾರಿ, ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತವಾಗಿತ್ತು.
Read More News
T & CPrivacy PolicyContact Us