Download Now Banner

This browser does not support the video element.

ಮೈಸೂರು: ಸಿಂಧುವಳ್ಳಿ ಗ್ರಾಮದಲ್ಲಿ ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಆಕ್ರೋಶ, ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ

Mysuru, Mysuru | Aug 26, 2025
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಪ್ರತಿಭಟನೆ. ಜಿ.ಟಿ ದೇವೇಗೌಡ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ. ಜಿ.ಟಿ ದೇವೇಗೌಡ ದಲಿತ ವಿರೋಧಿ ಎಂದು ಘೋಷಣೆ. ಮೈಸೂರು ತಾಲೂಕು, ಜಯಪುರ ಹೋಬಳಿ ಸಿಂಧುವಳ್ಳಿ ಗ್ರಾಮದಲ್ಲಿ ಪ್ರತಿಭಟನೆ. ವಿಧಾನಸೌಧದ ಕಲಾಪದಲ್ಲಿ ದಲಿತ ವಿರೋಧಿ ಹಾಗೂ ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆಂದು ಜಿ ಟಿ ದೇವೇಗೌಡರ ವಿರುದ್ಧ ದಲಿತ ಮುಖಂಡರೆಲ್ಲಾ ಸೇರಿ ಪ್ರತಿಭಟನೆ ನಡೆಸಿದ್ದಾರೆ.
Read More News
T & CPrivacy PolicyContact Us