Download Now Banner

This browser does not support the video element.

ಉಡುಪಿ: ಕಾರ್ಕಳದ ಮುಂಡ್ಕೂರಿನಲ್ಲಿ ಅಡಿಕೆ ಕಳವು ಪ್ರಕರಣ ಆರೋಪಿಗಳ ಬಂಧನ

Udupi, Udupi | Sep 9, 2025
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿ 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಅಗಸ್ಟ್ 23 2025 ರಂದು ಸಂಭವಿಸಿದ ಕಳವು ಪ್ರಕರಣದ ತನಿಖೆ ವೇಳೆ ಕಾರ್ಕಳ ವ್ರತ್ತ ನಿರೀಕ್ಷಕರಾದ ಮಂಜಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಪೊಲೀಸರು ಆರೋಪಿಗಳಿಂದ 5 ಲಕ್ಷ ಮೌಲ್ಯದ 1100 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಪಟ್ಟಿರುವುದರಿಂದ ಅವರ ಹೆಸರನ್ನ ಬಹಿರಂಗಪಡಿಸಿಸಲಾಗಿಲ್ಲ ಎಂದು ತಿಳಿದುಬಂದಿದೆ.
Read More News
T & CPrivacy PolicyContact Us