Download Now Banner

This browser does not support the video element.

ಗುಳೇದಗುಡ್ಡ: ಸಂಘಟಿತ ಹೋರಾಟದಿಂದ ಸಂಘದ ಬೆಳವಣಿಗೆ ಸಾಧ್ಯ : ಪಟ್ಟಣದಲ್ಲಿ ವಿಜಯರಾವ್ ಕುಲಕರ್ಣಿ

Guledagudda, Bagalkot | Sep 5, 2025
ಗುಳೇದಗುಡ್ಡ ಪಟ್ಟಣದಲ್ಲಿ ನಿವೃತ್ತ ನೌಕರರ ಸಂಘದ ಸಭೆ ಹಾಗೂ 70 ವಸಂತಗಳನ್ನು ಪೂರೈಸಿದ ನಿವೃತ್ತ ನೌಕರರಿಗೆ ಸನ್ಮಾನಿಸುವ ಮತ್ತು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಬಹಳಷ್ಟು ಅರ್ಥಪೂರ್ಣವಾಗಿ ಆಚರಿಸಲಾಯಿತು . ನಿವೃತ್ತ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ವಿಜಯರಾವ್ ಕುಲಕರ್ಣಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು
Read More News
T & CPrivacy PolicyContact Us