Download Now Banner

This browser does not support the video element.

ಬೆಂಗಳೂರು ಉತ್ತರ: ವಿಷ್ಣುವರ್ಧನ್ ಸಮಾಧಿ ಪೂಜೆ ಹಿನ್ನೆಲೆ ವಿಕಾಸಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಭೇಟಿಯಾದ ಕೆ.ಮಂಜು ನಿಯೋಗ

Bengaluru North, Bengaluru Urban | Sep 10, 2025
ಬುಧವಾರ ಸಂಜೆ 6 ಗಂಟೆ ಸುಮಾರಿಗೆ ವಿಕಾಸಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರನ್ನ ನಿರ್ಮಾಪಕ ಕೆ.ಮಂಜು ನಿಯೋಗ‌ ಭೇಟಿಯಾಗಿ, ಅಭಿಮಾನ್ ಸ್ಟುಡಿಯೋದಲ್ಲಿನ ವಿಷ್ಣುವರ್ಧನ್ ಸಮಾಧಿಗೆ ಪೂಜೆ ಮಾಡಲು ಅವಕಾಶ ನೀಡುವಂತೆ ಕೆ. ಮಂಜು ನಿಯೋಗ ಮನವಿ ಮಾಡಿದರು. ಈ ಬಗ್ಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಸಚಿವರು, ನಾಳೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡುವುದಾಗಿ ಭರವಸೆ ನೀಡಿದರು. ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸ್ಮಾರಕಕ್ಕೆ 15 ಗುಂಟೆ ಜಮೀನು ನೀಡುವಂತೆಯೂ ಮನವಿ ಮಾಡಲಾಗಿದ್ದು, ಈ ಬಗ್ಗೆ ಸಿಎಂ ಜೊತೆ ಚರ್ಚಿಸುವುದಾಗಿ ಸಚಿವರ ಭರವಸೆ ನೀಡಿದರು.
Read More News
T & CPrivacy PolicyContact Us