Download Now Banner

This browser does not support the video element.

ಯಾದಗಿರಿ: ನಗರದ ಪತ್ರಿಕ ಭವನದಲ್ಲಿ ಬಂಜಾರ ಸಮುದಾಯದ ಮುಖಂಡರ ಸುದ್ದಿಗೋಷ್ಠಿ, ಒಳ ಮೀಸಲಾತಿ ಜಾರಿಯಲ್ಲಿ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪ

Yadgir, Yadgir | Aug 22, 2025
ಕಳೆದ ಮೂರು ದಿನಗಳ ಹಿಂದೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯಲ್ಲಿನ ಒಳ ಮೀಸಲಾತಿ ಪ್ರಮಾಣ ಘೋಷಣೆ ಮಾಡಿದ್ದು ಇದರಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಬಂಜಾರ ಸಂಘದ ಮುಖಂಡರು ಆರೋಪಿಸಿದರು. ಶುಕ್ರವಾರ ಮಧ್ಯಾಹ್ನ ಯಾದಗಿರಿ ನಗರದ ಪತ್ರಿಕ ಭವನದಲ್ಲಿ ಮಾತನಾಡಿ, ಸರ್ಕಾರ ಬಂಜಾರ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಿ ಶೇಕಡ 7ರಷ್ಟು ಮೀಸಲು ಪ್ರಮಾಣ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಸಂಘದ ಅಧ್ಯಕ್ಷ ಬಂಗಾರು ರಾಠೋಡ, ತಾಂಡಾ ಅಭಿವೃದ್ಧಿ ನಿಗಮ ಜಿ ನಿರ್ದೇಶಕ ಮನೋಹರ್ ಪವರ್ ಸೇರಿ ಅನೇಕರು ಭಾಗವಹಿಸಿದ್ದರು.
Read More News
T & CPrivacy PolicyContact Us