Download Now Banner

This browser does not support the video element.

ಕುಷ್ಟಗಿ: ಹನಮಸಾಗರ ಗ್ರಾಮದಲ್ಲಿ ಕೆಕೆಆರ್ ಡಿ ಅನುದಾನದಲ್ಲಿ ಸಿಸಿ ರಸ್ತೆ ಭೂಮಿ ಪೂಜೆಗೆ ಶಾಸಕ ದೊಡ್ಡನಗೌಡ ಚಾಲನೆ

Kushtagi, Koppal | Aug 28, 2025
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹನಮಸಾಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಹನಮಸಾಗರ ಪಟ್ಟಣದ ಬಸ್ ನಿಲ್ದಾಣದಿಂದ ಗಜೇಂದ್ರಗಡ ರಸ್ತೆಯ ವರಗೆ ಡಾಂಬರಿಕರಣ ಕಾಮಗಾರಿಯ ಭೂಮಿ ಪೂಜೆ ಇಂದು ನಡೆಯಿತು. ಆಗಸ್ಟ್ 28 ರಂದು ಮಧ್ಯಾಹ್ನ 1-30 ಗಂಟೆಗೆ ಕುಷ್ಟಗಿ ಶಾಸಕರು ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಅಧಿಕಾರಿಗಳು ಉಪಸ್ಥಿತರಿದ್ದರು
Read More News
T & CPrivacy PolicyContact Us