Install App
02_09_2020
This browser does not support the video element.
ಹಡಗಲಿ: ಕ್ಷೇತ್ರದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ರಸ್ತೆಗಳನ್ನು ಸರಿಪಡಿಸಲು ಅನುದಾನ ನೀಡಿ, ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಕೃಷ್ಣ ನಾಯ್ಕ್
Hadagalli, Vijayanagara | Aug 22, 2025
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳು ಸಂಪೂರ್ಣ ಹಾಳಾಗಿವೆ ಈ ರಸ್ತೆಗಳನ್ನು ಸರಿಪಡಿಸಲು ಸರ್ಕಾರ ತಕ್ಷಣ ಅನುದಾನ ನೀಡಬೇಕು ಎಂದು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಕೃಷ್ಣ ನಾಯ್ಕ್ ಮಾತನಾಡಿ ತಿಳಿಸಿದರು.
Share
Read More News
T & C
Privacy Policy
Contact Us
Your browser does not support JavaScript!