Download Now Banner

This browser does not support the video element.

ಚಿಕ್ಕಬಳ್ಳಾಪುರ: ಶ್ರೀಕೃಷ್ಣ ಜಯಂತಿ ಅಂಗವಾಗಿ ನಗರದಲ್ಲಿ ಅದ್ದೂರಿ ಮೆರವಣಿಗೆ

Chikkaballapura, Chikkaballapur | Sep 13, 2025
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ, ಚಿಕ್ಕಬಳ್ಳಾಪುರ ಜಿಲ್ಲಾ ಯಾದವ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶ್ರೀಕೃಷ್ಣ ಜಯಂತಿ ಹಮ್ಮಿಕೊಂಡಿದ್ದು ವೇಣುಗೋಪಾಲ ಸ್ವಾಮಿ ದೇವಾಲಯದಿಂದ ಕನ್ನಡ ಭವನದ ವರೆಗೆ ಭವ್ಯ ಮೆರವಣಿಗೆ ಹಲವು ಕಲಾ ತಂಡಗಳೊಂದಿಗೆ ಜರುಗಿತು
Read More News
T & CPrivacy PolicyContact Us