Download Now Banner

This browser does not support the video element.

ಬಸವಕಲ್ಯಾಣ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರುಗಳ ನೇಮಕಕ್ಕೆ ಎಬಿವಿಪಿ ಆಗ್ರಹ, ನಗರದಲ್ಲಿ ಸಿಎಂಗೆ ಮನವಿ

Basavakalyan, Bidar | Aug 22, 2025
ಬಸವಕಲ್ಯಾಣ : ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಗರದಲ್ಲಿ ತಹಸೀಲ್ದಾರ್ ಕಚೇರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿರುವ ಎಬಿವಿಪಿ ಕಾರ್ಯಕರ್ತರು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
Read More News
T & CPrivacy PolicyContact Us