Download Now Banner

This browser does not support the video element.

ಹುಮ್ನಾಬಾದ್: ಸೋಲು ಗೆಲುವಿಗಿಂತ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ : ಮಾಣಿಕನಗರದಲ್ಲಿ ಶಾಸಕ ಡಾ.ಸಿದ್ದು ಪಾಟೀಲ್

Homnabad, Bidar | Sep 12, 2025
ಕ್ರೀಡೆ ಸೇರಿದಂತೆ ಕ್ಷೇತ್ರ ಯಾವುದೇ ಆಗಿರಲಿ ಸೋಲು ಗೆಲುವಿಗಿಂತ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವಿಕೆ ಮುಖ್ಯ ಎಂದು ಶಾಸಕ ಡಾ.ಸಿದ್ದು ಪಾಟೀಲ ಅಭಿಪ್ರಾಯಪಟ್ಟರು. ತಾಲೂಕಿನ ಮಾಣಿಕನಗರದ ಮಾಣಿಕಪ್ರಭು ಕ್ರೀಡಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ 12ಕ್ಕೆ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾ ಸ್ಪರ್ಧೆ ಉದ್ಘಾಟಿಸಿ, ಮಾತನಾಡಿದರು.
Read More News
T & CPrivacy PolicyContact Us