Download Now Banner

This browser does not support the video element.

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಗುಡ್ಡದಮಲ್ಲಾಪುರ ಏತನೀರಾವರಿಗೆ ೧೧೫ ಕೋಟಿ

Haveri, Haveri | Sep 6, 2025
ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕು ಗುಡ್ಡದಮಲ್ಲಾಪುರ ಏತನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ೧೧೫ ಕೋಟಿ ರೂಪಾಯಿ ನೀಡುವ ನಿರ್ಣಯ ಕೈಗೊಂಡಿದೆ. ಸಚಿವ ಸಂಪುಟದ ಈ ನಿರ್ಧಾರಕ್ಕೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಅಭಿನಂದನೆ ಸಲ್ಲಿಸಿದ್ದಾರೆ. ಹಲವು ದಶಕಗಳ ಕನಸು ನನಸಾಗಿದೆ ಎಂದು ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ. ಸಾವಿರಾರು ರೈತರ ಬದುಕು ಹಸನಾಗಲಿದೆ ಎಂದು ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.
Read More News
T & CPrivacy PolicyContact Us