Download Now Banner

This browser does not support the video element.

ರಾಯಚೂರು: ಏಮ್ಸ್ ಹೋರಾಟ ಸಮಿತಿಯಿಂದ ನಗರದ ಮೈದಾನದಲ್ಲಿ ಏಮ್ಸ್ ಮಂಜೂರು ಮಾಡುವಂತೆ ಮುಖಂಡರ ಧರಣಿ

Raichur, Raichur | Aug 23, 2025
ರಾಯಚೂರದಲ್ಲಿ ಏಮ್ಸ್ ಮಂಜೂರು ಮಾಡುವಂತೆ ಆಗ್ರಹಿಸಿ ಶನಿವಾರ ಸಂಜೆವರೆಗೆ ರಾಯಚೂರ ನಗರದ ಮೈದಾನದಲ್ಲಿ ಧರಣಿಗೆ ನಡೆಸಲಾಯಿತು. ಧರಣಿಯಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ರಾಯಚೂರ ಜಿಲ್ಲೆಗೆ ಏಮ್ಸ್ ಮಂಜೂರು ನೀಡುವವರೆಗೂ ಧರಣಿ ನಿರಂತರವಾಗಿ ನಡೆಯಲಿದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಡಾ. ಬಸವರಾಜ್ ಕಳಸ, ಅಶೋಕ್ ಕುಮಾರ್ ಜೈನ್, ಎಂ ಆರ್ ಬೇರಿ, ಮಾರಪ್ಪ ವಕೀಲ, ನರಸಪ್ಪ ಬಾಡಿಯಾಳ, ಹೇಮರಾಜ ತಿಮ್ಮಪ್ಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Read More News
T & CPrivacy PolicyContact Us