Download Now Banner

This browser does not support the video element.

ಧಾರವಾಡ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಬದಲಾವಣೆ ಮಾಡಿ: ನಗರದಲ್ಲಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ್

Dharwad, Dharwad | Sep 7, 2025
ಗಣಿಗಾರಿಕೆಯ ಅಕ್ರಮ ಚಟ್ಟುವಟಿಕೆಯಲ್ಲಿ ತೊಡಗಿರುವ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಬದಲಾವಣೆ ಮಾಡಬೇಕು. ದಕ್ಷ ಮತ್ತು ಪ್ರಾಮಾಣಿಕ ಸಚಿವರಿಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಜವಾಬ್ದಾರಿ ನೀಡಬೇಕು ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದರು. ನಗರದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಮಾಡಿ ಸಂಡೂರ ತಾಲೂಕಿನಲ್ಲಿ ೧೩ ಡಂಪ್‌
Read More News
T & CPrivacy PolicyContact Us