Download Now Banner

This browser does not support the video element.

ಚಾಮರಾಜನಗರ: ವಿಕಲಚೇತನರಿಗೆ ಸಾಧನ ಸಲಕರಣೆ ಸೌಲಭ್ಯಕ್ಕಾಗಿ ತಪಾಸಣಾ ಶಿಬಿರ ಆಯೋಜನೆ : ನಗರದಲ್ಲಿ ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

Chamarajanagar, Chamarajnagar | Sep 10, 2025
ಭಾರತ ಸರ್ಕಾರ ಸಾಮ್ಯದ ಬೆಂಗಳೂರಿನ ಅಲಿಮ್ಕೊ ಸಂಸ್ಥೆಯ ನೇತೃತ್ವದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಒದಗಿಸುವ ಉದ್ದೇಶದಿಂದ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ಸೌಲಭ್ಯ ವಿತರಿಸುವ ಸಂಬಂಧ ತಪಾಸಣಾ ಶಿಬಿರ ಏರ್ಪಡಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Read More News
T & CPrivacy PolicyContact Us