Download Now Banner

This browser does not support the video element.

ಕುಂದಗೋಳ: ಕುಂದಗೋಳದಲ್ಲಿ ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್.ಪಾಟೀಲ್ ಭಾಗಿ

Kundgol, Dharwad | Sep 8, 2025
ಕುಂದಗೋಳ ಕ್ಷೇತ್ರದ ಗುರುದೇವ ಶ್ರೀ ಮಲ್ಲಿಕಾರ್ಜುನ ಪ್ರೌಢಶಾಲೆ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಧಾರವಾಡ ವತಿಯಿಂದ ಹಮ್ಮಿಕೊಂಡ ತಾಲೂಕು ಮಟ್ಟದ ಶಿಕ್ಷಕರ ದಿನೋತ್ಸವ ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ಆರ್.ಪಾಟೀಲ್ ಅವರು ಭಾಗವಹಿಸಿ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಕುಂದಗೋಳ ಕಲ್ಯಾಣಪುರದ ಅಭಿನವ ಶ್ರೀ ಬಸವಣ್ಣಜ್ಜ ಮಹಾಸ್ವಾಮೀಜಿ, ಶ್ರೀ ಶಿವಾನಂದ ಮಹಾಸ್ವಾಮೀಜಿ, BEO ಶ್ರೀಮತಿ ಮಹಾದೇವಿ ಮಾಡಲಗೇರಿ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕ ಸಂಘದ ಪದಾಧಿಕಾರಿಗಳು, ಮಾಲತೇಶ್ ಶಾಗೋಟಿ, ಶಿವಾನಂದ್ ಬೆಂತುರ್ ಹಾಗೂ ಸ್ಥಳೀಯ ಗುರುಹಿರಿಯರು ಉಪಸ್ಥಿತರಿದ್ದರು
Read More News
T & CPrivacy PolicyContact Us