Download Now Banner

This browser does not support the video element.

ಸಾಗರ: ಸಾಗರದ ಎಲ್ಐಸಿ ಕಚೇರಿ ಬಳಿ ಕ್ಷುಲ್ಲಕ ಕಾರಣಕ್ಕೆ ಜಗಳ: ಯುವಕನಿಗೆ ಚಾಕುವಿನಿಂದ ಇರಿತ

Sagar, Shimoga | Sep 13, 2025
ಸಾಗರ ನಗರದ ಎಲ್ಐಸಿ ಕಚೇರಿ ಬಳಿ ಯುವಕರ ನಡುವೆ ಕ್ಷೀಲ್ಲಕ್ಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ ಈ ವೇಳೆ ಯುವಕನೊಬ್ಬನ ಕೈಗೆ ಚಾಕುವಿನಿಂದ ಇರಿದಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು,ಶನಿವಾರ ಮಾಹಿತಿ ಲಭ್ಯವಾಗಿದೆ. ಗಾಯಗೊಂಡ ಯುವಕ ನನ್ನು ಸುಪ್ರೀತ್ ಎಂದು ಗುರುತಿಸಲಾಗಿದ್ದು, ಈ ಘಟನೆಯ ಕುರಿತು ಸಾಗರ ಟೌನ್ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳನ್ನು ಈಗಾಗಲೇ ವಶಕ್ಕೆ ಪಡೆಯಲಾಗಿದೆ. ಇನ್ನಾ ಘಟನೆ ಸಂಭವಿಸಿದ ಸ್ಥಳಕ್ಕೆ ಹೆಚ್ಚುವರಿ ಪೊಲೀಸವರಿಷ್ಟಾಧಿಕಾರಿ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More News
T & CPrivacy PolicyContact Us