Download Now Banner

This browser does not support the video element.

ಕುಂದಗೋಳ: ಅರ್ಹ ಫಲಾನುಭವಿಗಳಿಗೆ ಕುಂದಗೋಳದಲ್ಲಿ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಎಂ.ಆರ್.ಪಾಟೀಲ್

Kundgol, Dharwad | Sep 3, 2025
ಕುಂದಗೋಳ: ವಿಶೇಷ ಚೇತನರ ಜೀವನದಲ್ಲಿ ಗೌರವ ಮತ್ತು ಆತ್ಮ ವಿಶ್ವಾಸವನ್ನು ವೃದ್ಧಿಸಿ ಸ್ವಾವಲಂಬನೆಯ ಶಕ್ತಿ ತುಂಬುವ ನಿಟ್ಟಿನಲ್ಲಿ ಇಂದು ಕುಂದಗೋಳದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶಾಸಕರಾದ ಎಂ.ಆರ್.ಪಾಟೀಲ್ ಅವರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
Read More News
T & CPrivacy PolicyContact Us