Download Now Banner

This browser does not support the video element.

ಹಳಿಯಾಳ: ತಹಶೀಲ್ದಾರ್ ಕಾರ್ಯಾಲಯದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

Haliyal, Uttara Kannada | Sep 26, 2025
ಹಳಿಯಾಳ : ಪಟ್ಟಣದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯು ಶುಕ್ರವಾರ ಸಂಜೆ 4 ಗಂಟೆಗೆ ಜರುಗಿತು. ಸಭೆಯಲ್ಲಿ ಹಳಿಯಾಳ ತಾಲೂಕಿಗೆ ಸಂಬಂಧಿಸಿದ ಸ್ವಿಕೃತ ಅರ್ಜಿಗಳ ಪರಿಶೀಲನೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಹಾಗೂ ಬಗರ್ ಹುಕುಂ ಸಾಗುವಳಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
Read More News
T & CPrivacy PolicyContact Us