Download Now Banner

This browser does not support the video element.

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್

Udupi, Udupi | Aug 30, 2025
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಶ್ರೀ ಕೃಷ್ಣ, ಮುಖ್ಯಪ್ರಾಣ ದೇವರ ದರ್ಶನವನ್ನ ಪಡೆದರು ನಂತರ ಪರ್ಯಾಯ ಶ್ರೀಗಳನ್ನು ಭೇಟಿ ಮಾಡಿದ್ದಾರೆ. ಇದೆ ಸಮಯದಲ್ಲಿ ಉಡುಪಿ ಕೃಷ್ಣ ಮಠದಿಂದ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಮಯದಲ್ಲಿ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಮಠದ ದಿವಾನರು, ಉಡುಪಿಯ ಜಿಲ್ಲಾಧಿಕಾರಿ ಹಾಗೂ ಹಲವರು ಉಪಸ್ಥಿತರಿದ್ದರು.
Read More News
T & CPrivacy PolicyContact Us