Download Now Banner

This browser does not support the video element.

ಕಾರವಾರ: ನಗರದ ವಿವಿಧೆಡೆ ಗಣೇಶನ ಮೂರ್ತಿ ಪರಿಶೀಲಿಸಿದ ಪರಿಸರ ಇಲಾಖೆ ಅಧಿಕಾರಿಗಳು

Karwar, Uttara Kannada | Aug 24, 2025
ಪಿ.ಒ.ಪಿ ಗಣೇಶ ಮೂರ್ತಿಗೆ ಹಾಗೂ ಡಿ.ಜೆ. ಬಳಕೆಗೆ ಅವಕಾಶವಿಲ್ಲ ಎನ್ನುವ ಕಾರಣಕ್ಕೆ ರವಿವಾರ ಸಂಜೆ 4ಕ್ಕೆ ನಗರದ ವಿವಿಧ ಕಡೆಗಳಲ್ಲಿ ಪರಿಸರ ಇಲಾಖೆಯ ಅಧಿಕಾರಿಗಳು ಗಣೇಶನ ವಿಗ್ರಹ ತಯಾರಿಸುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ಗಣೇಶನ ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ , ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವಂತೆ ಹಾಗೂ ಡಿ. ಜೆ. ಯನ್ನು ಬಳಸದಂತೆ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
Read More News
T & CPrivacy PolicyContact Us