ಬೆಳಗಾವಿ ನಗರದಲ್ಲಿ ಇಂದು ಬುಧುವಾರ 11:30 ಕ್ಕೆ ಧರ್ಮಸ್ಥಳ ಭಕ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು ನಗರದ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ ಧರ್ಮಸ್ಥಳದ ಭಕ್ತಾಭಿಮಾನಿಗಳ ವೇದಿಕೆಯಿಂದ ಹೋರಾಟ ಸರ್ಕಾರವೇ ರಚಿಸಿರೋ ಎಸ.ಐ.ಟಿ ತನಿಖೆ ನಡೆಸುತ್ತಿದೆ ಈವರೆಗೂ ಈ ತನಿಖಾ ತಂಡ ಇನ್ನೂ ಸರ್ಕಾರಕ್ಕೆ ವರದಿಯೇ ಕೊಟ್ಟಿಲ್ಲ ಧರ್ಮಸ್ಥಳ ಮಂಜುನಾಥ ಸ್ವಾಮಿ,ಡಾ.ವೀರೇಂದ್ರ ಹೆಗ್ಗಡೆ ಕುಟುಂಬಸ್ಥರ ವಿರುದ್ಧ ನಿರಾಧಾರ ಆರೋಪ ಮಾಡಿದ್ದಾರೆ ಗಿರೀಶ್ ಮಟ್ಟಣ್ಣವರ,ಮಹೇಶ ಶೆಟ್ಟಿ ತಿಮರೋಡಿ,ಸಮೀರ್ ಎಂ.ಡಿ,ಜಯಂತ ಟಿ ಸೇರಿ ಹಲವರು ಅಪ್ರಚಾರ ಮಾಡ್ತಿದ್ದಾರೆ ಈ ಬಗ್ಗೆ ಸರ್ಕಾರ ಕ್ರಮ ಜರುಗಿಸಬೇಕು ಇವರ ಹಿಂದೆ ಯಾರಿದ್ದಾರೇ ಎಂದು ಗೊತ್ತಾಗಬೇಕು ಎಂದರು.