Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದ ಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಠಾಪಿಸಲ್ಪಡುವ ಗಣೇಶ ಮೂರ್ತಿಯ ಹಾಲಗಂಬದ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಭಾಗಿ

Hubli Urban, Dharwad | Aug 26, 2025
ಹುಬ್ಬಳ್ಳಿಯ‌ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳ ವತಿಯಿಂದ ಚನ್ನಮ್ಮನ ಮೈದಾನದಲ್ಲಿ ಪ್ರತಿಷ್ಠಾಪಿಸಲ್ಪಡುವ ಗಣೇಶ ಮೂರ್ತಿಯ ಹಾಲಗಂಬದ ಪೂಜಾ ಕಾರ್ಯಕ್ರಮದಲ್ಲಿ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಭಾಗಿಯಾಗಿದ್ದರು. ಈ‌ ಸಂದರ್ಭದಲ್ಲಿ ಹು-ಧಾ ಮಹಾನಗರ ಪಾಲಿಕೆಯ ಉಪಮಹಾಪೌರರಾದ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯರಾದ ಭೀರಪ್ಪ ಖಂಡೇಕರ, ಪ್ರಮುಖರಾದ ವಿ.ಎಸ್.ವಿ ಪ್ರಸಾದ, ಸಂಜೀವ್ ಬಡಸ್ಕರ, ಜಯತೀರ್ಥ ಕಟ್ಟಿ, ಮಹೇಂದ್ರ ಕೌತಾಳ, ಉಮೇಶ ದುಶಿ, ಈಶ್ವರಗೌಡ ಪಾಟೀಲ, ಪ್ರವೀಣ ಪವಾರ, ವೆಂಕಟೇಶ ಕಾಟವೆ ಹಾಗೂ ಇತರರು ಉಪಸ್ಥಿತರಿದ್ದರು.
Read More News
T & CPrivacy PolicyContact Us